*ರಾಜ್ಯದಲ್ಲಿ ಮತ್ತೆ ಆರಂಭವಾಯ್ತು ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ನಾಳೆ ರೆಸಾರ್ಟ್ ಗೆ ಶಿಫ್ಟ್*

ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಶುರುವಾದಂತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಡ್ಡಮತದಾನದ ಭೀತಿ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತನ್ನ ಎಲ್ಲಾ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲು ಮುಂದಾಅಗಿದೆ. ಕಾಂಗ್ರೆಸ್​ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಕಾಂಗ್ರೆಸ್​​ ಬಿಡದಿಯ ವಂಡರ್‌ಲಾ ರೆಸಾರ್ಟ್‌ಗೆ ಶಾಸಕರನ್ನು ಶಿಫ್ಟ್ ಮಾಡಲು ನಿರ್ಧರಿಸಿದೆ. ಅಲ್ಲಿಯೇ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿಯನ್ನೂ … Continue reading *ರಾಜ್ಯದಲ್ಲಿ ಮತ್ತೆ ಆರಂಭವಾಯ್ತು ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ನಾಳೆ ರೆಸಾರ್ಟ್ ಗೆ ಶಿಫ್ಟ್*