*ಗಿಳಿಶಾಸ್ತ್ರ ಹೇಳುವ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: ಚಿನ್ನಾಭರಣ ಹೊತ್ತು ಎಸ್ಕೇಪ್ ಆದ ಖದೀಮ*
ಪ್ರಗತಿವಾಹಿನಿ ಸುದ್ದಿ: ಐಟಿ ಅಧಿಕಾರಿಯೊಬ್ಬರು ಗಿಳಿಶಾಸ್ತ್ರದವನ ಆಮಿಷ ನಂಬಿ 35 ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಬೆಂಗಳೂರಿನ ಭಾರತಿನಗರದಲ್ಲಿ ಈ ಘಟನೆ ನಡೆದಿದೆ. ವರ್ಗಾವಣೆ ಹಾಗೂ ಅಭಿವೃದ್ಧಿಗಾಗಿ ಗಿಳಿಶಾಸ್ತ್ರದವನನ್ನು ನಂಬಿದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಕಳೆದುಕೊಂಡಿದ್ದಾರೆ. ಕೆಲವು ವರ್ಷಗಳಿಂದ ಬೆಂಗಳೂರಿನ ಐಟಿ ಇಲಾಖೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರು ಕಳೆದ ಡಿಸೆಂಬರ್ ತಿಂಗಳಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಗಿಳಿಶಾಸ್ತ್ರ ಹೇಳುತ್ತಿದ್ದ ಶೇಖರ್ … Continue reading *ಗಿಳಿಶಾಸ್ತ್ರ ಹೇಳುವ ನೆಪದಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: ಚಿನ್ನಾಭರಣ ಹೊತ್ತು ಎಸ್ಕೇಪ್ ಆದ ಖದೀಮ*
Copy and paste this URL into your WordPress site to embed
Copy and paste this code into your site to embed