*ಪಟಾಕಿ ಬ್ಯಾನ್ ಎಲ್ಲೆಲ್ಲಿ?: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಅತ್ತಿಬೆಲೆ ಪಟಾಕಿ ಅವಘಡದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆ ನಂತರ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡೀ ರಾಜ್ಯದಲ್ಲಿ … Continue reading *ಪಟಾಕಿ ಬ್ಯಾನ್ ಎಲ್ಲೆಲ್ಲಿ?: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ*