*ಪಟಾಕಿ ನಿಷೇಧ: ಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪಟಾಕಿ ನಿಷೇಧ ಸಂಬಂಧ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿ ಸಂಬಂಧ ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ. ದೀಪಾವಳಿಗೆ ಪಟಾಕಿ ಬ್ಯಾನ್ ಮಾಡಲಾಗಿದೆ ಎಂದು ಸುದ್ದಿ ಪ್ರಸಾರ ಆಗುತ್ತಿದೆ. ಇದು ತಪ್ಪು ಗ್ರಹಿಕೆ. ಮದುವೆ, ರಾಜಕೀಯ ಇನ್ನಿತರೆ ಕಾರ್ಯಕ್ರಮಗಳಿಗೆ ಪಟಾಕಿ ನಿಷೇಧವಾಗಿದೆ. ಆದರೆ ಹಸಿರು ಪಟಾಕಿಗೆ ಅವಕಾಶ ಇದೆ.Home add -Advt ದೀಪಾವಳಿಗೆ ರೆಗ್ಯುಲರ್ ಪಟಾಕಿಗೂ ಅವಕಾಶ ಇದೆ. ಆದರೆ ಲೈಸೆನ್ಸ್ ನಿಯಮಗಳನ್ನು ಉಲ್ಲಂಘಿಸುವವರ ಲೈಸೆನ್ಸ್ ಮಾತ್ರ ರದ್ದಾಗಲಿದೆ. ದೀಪಾವಳಿಗೂ ಹಸಿರು ಪಟಾಕಿ ಸಿಡಿಸುವುದು … Continue reading *ಪಟಾಕಿ ನಿಷೇಧ: ಸಿಎಂ ಸ್ಪಷ್ಟನೆ*