*ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸಿದ್ಧ; ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಪಾವಗಡ: “ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಅನ್ನು ಅಭಿವೃದ್ಧಿ ಪಡಿಸಿ ಅದನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಾಗಿದ್ದು, ಈ ಭಾಗದ ಜನರು ತಮ್ಮ ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಟ್ಟರೆ ಈ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಇಲ್ಲಿನ ಸೋಲಾರ್ ಡೆವಲಪ್ಮೆಂಟ್ ಕಾರ್ಪೊರೇಷನ್ ಗೆ ಭೇಟಿ ನೀಡಿ ಇಂಧನ ಸಚಿವ ಕೆ.ಜೆ. ಜಾರ್ಜ್, ಸ್ಥಳೀಯ ಶಾಸಕ ವೆಂಕಟೇಶ್ ಹಾಗೂ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಡಿಸಿಎಂ, ‘ರಾಜ್ಯದಲ್ಲಿ … Continue reading *ಜನ ಅಗತ್ಯ ಜಮೀನು ಕೊಟ್ಟರೆ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸಿದ್ಧ; ಡಿಸಿಎಂ ಡಿ.ಕೆ. ಶಿವಕುಮಾರ್*