ನೆಮ್ಮದಿಯ ಬೆಳಗಾವಿ ನನ್ನ ಗುರಿ : ಮೃಣಾಲ ಹೆಬ್ಬಾಳಕರ್ ಪ್ರಣಾಳಿಕೆ ಬಿಡುಗಡೆ
ಜನಸ್ನೇಹಿ -ರೈತ ಸ್ನೇಹಿ – ಉದ್ಯಮ ಸ್ನೇಹಿಯಾಗಿ ಬೆಳಗಾವಿಯ ಅಭಿವೃದ್ಧಿ; ಮೃಣಾಲ ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜನಸ್ನೇಹಿ, ರೈತ ಸ್ನೇಹಿ, ಉದ್ಯಮ ಸ್ನೇಹಿಯಾಗಿ ಬೆಳಗಾವಿಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ತಿಳಿಸಿದ್ದಾರೆ. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರು ಕ್ಷೇತ್ರಕ್ಕಾಗಿನ ತಮ್ಮ ಯೋಜನೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.Home add -Advt ಬೆಳಗಾವಿಯನ್ನು ನೆಮ್ಮದಿಯ ಮತ್ತು ಸುರಕ್ಷಿತ ಜಿಲ್ಲೆಯಾಗಿ ಅಭಿವೃದ್ಧಿಪಡಿಸುವುದು. ಬೇಡದ ಕಾರಣಕ್ಕಾಗಿ ಬೆಳಗಾವಿಯ ವ್ಯಾಪಾರ ವ್ಯವಹಾರ ಸ್ಥಬ್ಧವಾಗಬಾರದು. ಸೌಹಾರ್ದಯುತ ವಾತಾವರಣ, ಜೊತೆಗೆ ಜನಸ್ನೇಹಿ, ರೈತಸ್ನೇಹಿ, ಉದ್ಯಮ ಸ್ನೇಹಿಯನ್ನು ಬೆಳೆಸುವುದು ನನ್ನ ಕನಸು ಎಂದು … Continue reading ನೆಮ್ಮದಿಯ ಬೆಳಗಾವಿ ನನ್ನ ಗುರಿ : ಮೃಣಾಲ ಹೆಬ್ಬಾಳಕರ್ ಪ್ರಣಾಳಿಕೆ ಬಿಡುಗಡೆ
Copy and paste this URL into your WordPress site to embed
Copy and paste this code into your site to embed