*ಬೆಳಗಾವಿ: ರಾಷ್ಟ್ರ ಪಕ್ಷಿ 8 ನವಿಲುಗಳ ಮೃತದೇಹ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕಬ್ಬಿನ ಗದ್ದೆಯೊಂದರಲ್ಲಿ 8 ನವಿಲುಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ನಡೆದಿದೆ. 8 ನವಿಲುಗಳು ಮೃತದೇಹ ಗದ್ದೆಯಲ್ಲಿ ಪತ್ತೆಯಾಗಿದ್ದು, ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿರುವ ಬಗ್ಗೆ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅರಯಾಧಿಕಾರಿಗಳು ಧಾವಿಸಿ ಬಂದು ಮೃತ ನವಿಲುಗಳನ್ನು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಗೆ ರವಾನಿಸಲಾಗಿದೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ನಾಡದ್ರೋಹಿ MESಗೆ ಮತ್ತೊಂದು ಶಾಕ್ … Continue reading *ಬೆಳಗಾವಿ: ರಾಷ್ಟ್ರ ಪಕ್ಷಿ 8 ನವಿಲುಗಳ ಮೃತದೇಹ ಪತ್ತೆ*