*ತುಲಾಭಾರದ ವೇಳೆ ಪೇಜಾವರ ಶ್ರೀಗಳ ಮೇಲೆ ತುಂಡಾಗಿಬಿದ್ದ ತಕ್ಕಡಿ ಸರಳು*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತುಲಾಭಾರದ ವೇಳೆ ಅವಘಡ ಸಂಭವಿಸಿದ್ದು, ತುಲಾಭಾರದ ತಕ್ಕಡಿ ಹಗ್ಗ ತುಂಡಾಗಿ ತಕ್ಕಡಿಯ ಸರಳು ಶ್ರೀಗಳ ತಲೆಯಮೇಲೆ ಬಿದ್ದ ಘಟನೆ ನಡೆದಿದೆ. ವಿಶ್ವಪ್ರಸನ್ನ ಶ್ರೀಗಳು ಚಾತುರ್ಮಾಸ್ಯ ಕಾರ್ಯಕ್ರಮವನ್ನು ಮುಗಿಸಿ ದೆಹಲಿಯಲ್ಲಿರುವ ಉಡುಪಿ ಮಠಕ್ಕೆ ಭೇಟಿ ನೀಡಿದ್ದರು. ಶ್ರೀಗಳಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಭಕ್ತರು ಶ್ರೀಗಳ ತುಲಾಭಾರ ಸೇವೆ ಆಯೋಜಿಸಿದ್ದರು.Home add -Advt ದೆಹಲಿಯ ಮಠದಲ್ಲಿ ಶ್ರೀಗಳ ತುಲಾಭಾರ ನಡೆಯುತ್ತಿದ್ದಾಗ ಏಕಾಏಕಿ ತುಲಾಭಾರ ತಕ್ಕಡಿ ಹಗ್ಗ … Continue reading *ತುಲಾಭಾರದ ವೇಳೆ ಪೇಜಾವರ ಶ್ರೀಗಳ ಮೇಲೆ ತುಂಡಾಗಿಬಿದ್ದ ತಕ್ಕಡಿ ಸರಳು*
Copy and paste this URL into your WordPress site to embed
Copy and paste this code into your site to embed