*ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಜನರ ಮನವಿಗಳಿಗೆ ಸ್ಪಂದಿಸಿದರು.Home add -Advt ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ನಾಗರಿಕರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ಗೃಹ ಕಚೇರಿಗೆ ಆಗಮಿಸಿದ್ದರು. ಪ್ರತಿಯೊಬ್ಬರ ಅಹವಾಲುಗಳನ್ನು ಲಕ್ಷ್ಮೀ ಹೆಬ್ಬಾಳಕರ್ ಅವರು ತಾಳ್ಮೆಯಿಂದ ಆಲಿಸಿ, ಸಮಸ್ಯೆಗಳ ಸ್ವರೂಪ ಹಾಗೂ ಸಂಬಂಧಪಟ್ಟ ಇಲಾಖೆಗಳ ಕುರಿತು … Continue reading *ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed