ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜುಲೈ 27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ: “ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬೆಸ್ಕಾಂ ಸೇರಿದಂತೆ ಬೆಂಗಳೂರು ಅಭಿವೃದ್ದಿಗೆ ಇರುವ ಪ್ರತಿ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ವಿಚಾರವಾಗಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರ ಸಭೆಯನ್ನು ಜುಲೈ 27 ರಂದು ನಡೆಸಲಾಗುವುದು”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಎಸ್. ಸುರೇಶ್ ಕುಮಾರ್, ರಾಮಮೂರ್ತಿ ಅವರ ಪ್ರಸ್ತಾವನೆಗೆ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು. Home add -Advt ಇದಕ್ಕೂ ಮೊದಲು ಬಿಜೆಪಿ … Continue reading ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜುಲೈ 27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್