*ಜನಪರ ಉದ್ದೇಶವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಜನಪರ ಉದ್ದೇಶ, ಅರ್ಥಗರ್ಭಿತ ಕಾರಣವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.  “ಎಸ್.ಎಂ ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ದರು. ಭಾರತವನ್ನು ಒಂದುಗೂಡಿಸಲು, ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ, ಭ್ರಷ್ಟಾಚಾರ ವಿರುದ್ಧ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ನಾವು ಗಣಿ ಲೂಟಿ ಖಂಡಿಸಿ ರಾಜ್ಯ ಹಾಗೂ ದೇಶದ ಸಂಪತ್ತು … Continue reading *ಜನಪರ ಉದ್ದೇಶವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*