*ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ಬುಡಾಗೆ ಮನವಿ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೂಲ ಸೌಕರ್ಯ ಇಲ್ಲದೆ ಬೆಳಗಾವಿಯ ರಾಮತೀರ್ಥ ನಗದ ರಹವಾಸಿಗಳಿಗೆ ತೊಂದರೆ ಆಗುತ್ತಿದ್ದು, ಒಳ ಚರಂಡಿ ಸೇರದಂತೆ ಇತರೆ ಸೌಲಭ್ಯ ಕಲ್ಪಿಸುವಂತೆ ಮನವಿ ಸಲ್ಲಿಸಲಾಯಿತು.  ಇಂದು ನಗರದ ಬುಡಾ ಕಚೇರಿಗೆ ಆಮಿಸಿದ ರಾಮತೀರ್ಥ ನಗರದ ನಿವಾಸಿಗಳು ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಶಾಸಕ ಆಸೀಫ್ ಸೇಠ್ ಅವರಿಗೆ ಮನವಿ ಸಲ್ಲಿಸಿದರು.  2000 ಮತ್ತು 2004 ನೇ ಸಾಲಿನಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿ ಪಡಿಸಿ ಆಸಕ್ತ ಜನರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಸುಮಾರು 20 … Continue reading *ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ಬುಡಾಗೆ ಮನವಿ ಸಲ್ಲಿಕೆ*