*ಹಂತಹಂತವಾಗಿ ಭೀಮಗಢ ಅರಣ್ಯವಾಸಿಗಳ ಸ್ಥಳಾಂತರ: ಈಶ್ವರ ಖಂಡ್ರೆ*
ತಳೇವಾಡಿ ಅರಣ್ಯದಲ್ಲಿ ಗ್ರಾಮಸ್ಥರೊಂದಿಗೆ ಅರಣ್ಯ ಸಚಿವರ ಸಭೆ ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪುನರ್ವಸತಿ ಪರಿಹಾರ: ಈಶ್ವರ ಖಂಡ್ರೆ ಪ್ರಗತಿವಾಹಿನಿ ಸುದ್ದಿ, ತಳೇವಾಡಿ, (ಖಾನಾಪುರ – ಬೆಳಗಾವಿ): ಭೀಮಗಢ ಅರಣ್ಯ ಪ್ರದೇಶದೊಳಗಿ ಇರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ.Home add -Advt ಸೋಮವಾರ ರಾತ್ರಿ ಅಧಿವೇಶನದ ಬಳಿಕ ತಾಳೇವಾಡಿಗೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಭೇಟಿ … Continue reading *ಹಂತಹಂತವಾಗಿ ಭೀಮಗಢ ಅರಣ್ಯವಾಸಿಗಳ ಸ್ಥಳಾಂತರ: ಈಶ್ವರ ಖಂಡ್ರೆ*
Copy and paste this URL into your WordPress site to embed
Copy and paste this code into your site to embed