*ಮೊಬೈಲ್ ಶೌಚಾಲಯದಲ್ಲಿ ಮಹನಿಯರ ಫೋಟೋ: ಕಾರ್ಯಕ್ರಮ ಆಯೋಜಕರ ಎಡವಟ್ಟು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾರ್ಯಕ್ರಮಕ್ಕಾಗಿ ನಿರ್ಮಿಸಿದ ಮೊಬೈಲ್ ಶೌಚಾಲಯಕ್ಕೆ ಡಾ.ಬಿ.ಆರ್.ಅಂಬೇಡ್ಕರ್, ಸಂಗೋಳ್ಳಿ ರಾಯಣ್ಣ ಭಾವಚಿತ್ರ ಪರದೆ ಅಳವಡಿಸಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬೆಳಗಾವಿ ತಾಲೂಕಿನ ಆನಗೋಳದ ಅಂಬೇಡ್ಕರ್ ಗಲ್ಲಿಯಲ್ಲಿ ಸಂತ ಪಾರಾಯಣ ಕಾರ್ಯಕ್ರಮದ ಆಯೋಜನೆಯ ವೇಳೆ ದೊಡ್ಡ ಎಡವಟ್ಟುವೊಂದನ್ನು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರೋ ಜನರಿಗೆ ಅಂಬೇಡ್ಕರ್ ಗಲ್ಲಿಯ ಸ್ಮಶಾನದಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಈ ಮೊಬೈಲ್ ಶೌಚಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್, ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಸೇರಿದಂತೆ ಎಐಸಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ … Continue reading *ಮೊಬೈಲ್ ಶೌಚಾಲಯದಲ್ಲಿ ಮಹನಿಯರ ಫೋಟೋ: ಕಾರ್ಯಕ್ರಮ ಆಯೋಜಕರ ಎಡವಟ್ಟು*
Copy and paste this URL into your WordPress site to embed
Copy and paste this code into your site to embed