*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್*
ಪ್ರಗತಿವಾಹಿನಿ ಸುದ್ದಿ: ಬಿಎಂಟಿಎಫ್ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಅರುಣ್ ಕುಮಾರ್ ಜಿ.ವಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್. ಥಣಿಸಂದ್ರದ ಬಳಿ ಇನ್ಸ್ ಪೆಕ್ಟರ್ ಸ್ನೇಹಿತ ನಂದೀಶ್ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ವೇಳೆ ಸಿಕ್ಕಿಬಿದ್ದಿದ್ದಾರೆ. ಶ್ರೀದೇವಿ ಎಂಬ ಮಹಿಳೆಯ ಕೇಸ್ ಕ್ಲೋಸ್ ಮಾಡಲು ಇನ್ಸ್ ಪೆಕ್ಟರ್ ಅರುಣ್ … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್*
Copy and paste this URL into your WordPress site to embed
Copy and paste this code into your site to embed