Latest

ದೇಶವಾಸಿಗಳಿಗೆ ಧೈರ್ಯ, ಸಂಯಮ, ಸಕಾರಾತ್ಮಕ ಶಕ್ತಿಗಾಗಿ ಹಾರೈಸಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯ ಕೋರುತ್ತ ಸಕಾರಾತ್ಮಕ ಶಕ್ತಿಗಾಗಿ ಹಾರೈಸಿದ್ದಾರೆ.

“ವಿಜಯದ ಸಂಕೇತವಾದ ವಿಜಯದಶಮಿಯಂದು ಎಲ್ಲಾ ನಾಗರಿಕರಿಗೆ ಅನೇಕ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಧೈರ್ಯ, ಸಂಯಮ ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲಿ ಎಂದು ನಾನು ಬಯಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇಂದು ಹಿಮಾಚಲ ಪ್ರದೇಶದ ಕುಲು ದಸರಾ ಆಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

Home add -Advt

18ರ ಯುವತಿಗೆ ಮದುವೆಯಾದ 78ರ ವ್ಯಕ್ತಿ; ಇಬ್ಬರದೂ ಮೊದಲ ಸಂಬಂಧ!

Related Articles

Back to top button