*ದೇಶದ ಜನತೆಗೆ ಪ್ರಧಾನಿ ಮೋದಿ ಮಹತ್ವದ ಸಂದೇಶ*
ಪ್ರಗತಿವಾಹಿನಿ ಸುದ್ದಿ: ಇರಾನ್, ಇಸ್ರೇಲ್-ಅಮೆರಿಕಾ ನಡುವಿನ ಯುದ್ಧದ ನಡುವೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿರುವ ಮಹತ್ವದ ಸಂದೇಶ ಭಾರಿ ಚರ್ಚೆಗೆ ಕಾರಣವಾಗುತ್ತಿದೆ. ಮುಂದಿನ ದಿನಗಳಲ್ಲಿ ಭಾರತಕ್ಕೆ ತೈಲಗಳ ಅಭಾವ ಸೃಷ್ಟಿಯಾಗಲಿದೆಯೇ? ಎಂಬ ಆತಂಕ ಎದುರಾಗಿದೆ. ಹೈದರಾಬಾದ್ ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿರುವ ಸಂದೇಶ ಇಂತದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಜಗತ್ತು ಬಿಕ್ಕಟ್ಟಿನಲ್ಲಿದ್ದು, ದೇಶದ ಹಿತಕ್ಕಾಗಿ ತ್ಯಾಗಗಳನ್ನು ಮಾಡಲು ಸಿದ್ಧರಾಗಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಕಚ್ಚಾ ತೈಲ … Continue reading *ದೇಶದ ಜನತೆಗೆ ಪ್ರಧಾನಿ ಮೋದಿ ಮಹತ್ವದ ಸಂದೇಶ*
Copy and paste this URL into your WordPress site to embed
Copy and paste this code into your site to embed