ಜನ ಕೊಟ್ಟಿರುವ ಗೌರವವನ್ನು ಮೋದಿಯವರು ಕಾಪಾಡಿಕೊಳ್ಳಬೇಕು; ಡಿಸಿಎಂ ಕಿಡಿHome add -Advt ಪ್ರಗತಿವಾಹಿನಿ ಸುದ್ದಿ: ಚುನಾವಣೆಯಲ್ಲಿ ಸೋಲಿನ ಅರಿವಾಗಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಸುಳ್ಳಿನ ಟೀಕೆ ಮಾಡುತ್ತಿದ್ದಾರೆ, ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ವಿರುದ್ಧ ಮಂಗಳಸೂತ್ರದ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ ಹೇಳಿಕೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮೋದಿ ಅವರು ಪ್ರಧಾನಿ ಆದಾಗ 2,800 ರೂಪಾಯಿ ಇದ್ದ ಒಂದು ಗ್ರಾಂ ಚಿನ್ನ ಈಗ 7,500 ಆಗಿದೆ. ನಮ್ಮ … Continue reading *ಮೋದಿ ಮಂಗಳಸೂತ್ರ ಹೇಳಿಕೆಗೆ ಡಿಸಿಎಂ ತಿರುಗೇಟು; ಬಂಗಾರದ ಬೆಲೆ ಏರಿಸಿ ಮಹಿಳೆಯರು ಮಂಗಳಸೂತ್ರ ಹಾಕಲಾಗದಂತೆ ಮಾಡಿದ್ದು ಬಿಜೆಪಿ ಎಂದು ಟಾಂಗ್*
Copy and paste this URL into your WordPress site to embed
Copy and paste this code into your site to embed