*ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಮಾನ ಹರಾಜು ಹಾಕಿ, ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರು ಆರ್ ಟಿ ಓ ಸರ್ಕಲ್ ಬಳಿ ಇರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.Home add -Advt ಇದಕ್ಕೂ ಮುನ್ನ … Continue reading *ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*
Copy and paste this URL into your WordPress site to embed
Copy and paste this code into your site to embed