*ಮದುವೆಯಾಗುವುದಾಗಿ ನಂಬಿಸಿ ಪೊಲೀಸ್ ಕಾನ್ಸ್ ಟೆಬಲ್ ನಿಂದಲೇ ಯುವತಿಗೆ ವಂಚನೆ*

ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಪೊಲೀಸ್ ಕಾನ್ಸ್ ಟೇಬಲ್ ಓರ್ವ ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಿದೆ. ಗಿರೀಶ್ ಎಸ್.ಎಂ ಯುವತಿಗೆ ವಂಚಿಸಿರುವ ಪೊಲೀಸ್ ಪೇದೆ. ಮುಂಡಗೋಡ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಆಗಿರುವ ಗಿರೀಶ್ ವಿರುದ್ಧ ಈಗ ಅದೇ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರಂಭದಲ್ಲಿ ಕಾನ್ಸ್ ಟೇಬಲ್ ಗಿರೀಶ್, ಯುವತಿಯನ್ನು ಮದುವೆಯಾಗುವುದಾಗಿ ಹೇಳಿದ್ದ. ಅಲ್ಲದೆ ಯುವತಿಯಿಂದ 20 ಲಕ್ಷ ಹಣ ಪಡೆದಿದ್ದಾನೆ. ಹಣ ಪಡೆದ ಬಳಿಕ ಗಿರೀಶ್, ಯುವತಿ ಹಾಗೂ ಕುಟುಂಬಕ್ಕೆ … Continue reading *ಮದುವೆಯಾಗುವುದಾಗಿ ನಂಬಿಸಿ ಪೊಲೀಸ್ ಕಾನ್ಸ್ ಟೆಬಲ್ ನಿಂದಲೇ ಯುವತಿಗೆ ವಂಚನೆ*