
ಪ್ರಗತಿವಾಹಿನಿ ಸುದ್ದಿ, ಬೆಳಗಾವಿಮಂಗಳವಾರ ನಡೆಯಲಿರುವ ಲೋಕಸಭಾ ಚುನಸವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಬೈಕ್ ರ್ಯಾಲಿ ನಡೆಸಿದರು.
ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲ ಹಾಗೂ ಉತ್ತರದಲ್ಲಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ರ್ಯಾಲಿ ನಡೆಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದ, ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ, ಎಂ.ಬಿ.ಜಿರಲಿ, ಕಿರಣ ಜಾಧವ ಹಾಗೂ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

Read Next
1 hour ago
*ಸುರಂಗದ ಬಳಿ ಭೀಕರ ಭೂಕುಸಿತ: ಏಳು ಜನ ಸಾವು*
10 hours ago
*ಸಂಪುಟ ಸೇರಲು ಕಾಯುತ್ತಿರುವವರಿಗೆ ಶುಭ ಮಂಗಳವಾರ?*
12 hours ago
*ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದು ಯಾರು? ಆರ್.ಅಶೋಕ್ ಪ್ರಶ್ನೆ*
13 hours ago
*ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸಭೆ*
15 hours ago
*ಮಣ್ಣಲ್ಲಿ ಮಣ್ಣಾದ ಹೆಚ್.ಡಿ.ದೇವೇಗೌಡರ ಪತ್ನಿ: ಚೆನ್ನಮ್ಮ ಇನ್ನು ನೆನಪು ಮಾತ್ರ*
18 hours ago
*ಶ್ರೀಮತಿ ಗಂಗಮ್ಮಾ ಸೋಮಪ್ಪಾ ಬೊಮ್ಮಾಯಿ ಫೌಂಡೇಶನ್ನಿಂದ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ*
18 hours ago
*ಇನ್ಮುಂದೆ ಮನೆ ಮನೆಗೂ ಉಚಿತ ಜಾತಿ ಪ್ರಮಾಣ ಪತ್ರ, ಶಾಶ್ವತ ನಿವಾಸ ಪ್ರಮಾಣ ಪತ್ರ: ಐತಿಹಾಸಿಕ ಯೋಜನೆಗೆ ಸಿಎಂ ಚಾಲನೆ*
19 hours ago
*ಸಹೋದ್ಯೋಗಿಗೆ ಲೈಂಗಿಕ ಕಿರುಕುಳ, ಬ್ಲ್ಯಾಕ್ ಮೇಲ್ ಆರೋಪ: ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನ*
20 hours ago
*ನೀಟ್ ಅಕ್ರಮದ ವಿರುದ್ಧ ಸಿಡಿದೆದ್ದ ಯುವಜನತೆ: ದೆಹಲಿಯಲ್ಲಿ ಬೀದಿ ಬೀದಿಯಲ್ಲಿ ಹೋರಾಟಕ್ಕಿಳಿದ ವಿದ್ಯಾರ್ಥಿ ಸಮೂಹ; ಸಂಸತ್ ಭವನದ ಮುಂದೆ ತೀವ್ರಗೊಂಡ ಪ್ರತಿಭಟನೆ*
21 hours ago
*ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಬಾವಿಗೆ ಬಿದ್ದು ಬಾಲಕ ಸಾವು*
Related Articles
Check Also
Close



