*ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಶ್ರಾವಣ ಮಾಸದ ಪೂಜಾ ಕೈಂಕರ್ಯ ಸಂಪನ್ನ*

ಪ್ರಗತಿವಾಹಿನಿ ಸುದ್ದಿ: ಶ್ರಾವಣ ಮಾಸದ ಅಂಗವಾಗಿ ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ಸಲಹೆಯಂತೆ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಕೈಕೊಂಡಿದ್ದ ಇಷ್ಟಲಿಂಗ ಮಹಾಪೂಜಾ ತಪೋನುಷ್ಠಾನದ ಮಂಗಲದ ಅಂಗವಾಗಿ ರವಿವಾರ ಭಕ್ತರಿಂದ ಶ್ರೀಗಳ ಇಷ್ಟಲಿಂಗಕ್ಕೆ ಭಕ್ತಿಯ ಸಹಸ್ರ ಬಿಲ್ವಾರ್ಚನೆ ನಡೆಯಿತು. ಪ್ರಾತಃಕಾಲ 8 ಗಂಟೆಗೆ ಆರಂಭಗೊಂಡ ಏಕಾದಶ ರುದ್ರಾಭಿಷೇಕ ಮಹಾಪೂಜೆಯ ನಂತರ ಜರುಗಿದ ಈ ಸಹಸ್ರ ಬಿಲ್ವಾರ್ಚನೆ ಕಾರ್ಯದಲ್ಲಿ ಅಮ್ಮಿನಬಾವಿ, ಮರೇವಾಡ, ತಿಮ್ಮಾಪೂರ, ಕರಡಿಗುಡ್ಡ, ಹಾರೋಬೆಳವಡಿ, ಕೌಲಗೇರಿ, … Continue reading *ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಶ್ರಾವಣ ಮಾಸದ ಪೂಜಾ ಕೈಂಕರ್ಯ ಸಂಪನ್ನ*