ಕಾಂಗ್ರೆಸ್ ಗೆ ಜನಪರ ಯೋಜನೆ; ಬಿಜೆಪಿಗೆ ಅದಾನಿ, ಅಂಬಾನಿಯ ಚಿಂತೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : “ ಕಾಂಗ್ರೆಸ್ ಪಕ್ಷ ಜನಪರವಾದ ಯೋಜನೆಗಳನ್ನ ಕೊಡುತ್ತೆ; ಆದರೆ, ಬಿಜೆಪಿ ಬರೀ ಅದಾನಿ, ಅಂಬಾನಿಯವರ ಬಗ್ಗೆ ವಿಚಾರ ಮಾಡುತ್ತೆ ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್  ಕಿಡಿಕಾರಿದ್ದಾರೆ.  ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಭಾಳ್ಕರ್ ಪರ ಬೆಳಗಾವಿ ನಗರದ ವಿವಿಧೆಡೆ ಶುಕ್ರವಾರ ಸಂಜೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಚಿವರು, “ ಕಾಂಗ್ರೆಸ್ಸಿನವರು ಹೃದಯದಿಂದ ಜನರ ಕೆಲಸ ಮಾಡುತ್ತೆ; ಆದರೆ, ಬಿಜೆಪಿಯವರು ಬರೀ ತಲೆಯಿಂದ ಕೆಲಸ ಮಾಡುತ್ತಾರೆ. ಅವರು ಬರೀ ಏಮೋಷನಲ್ … Continue reading ಕಾಂಗ್ರೆಸ್ ಗೆ ಜನಪರ ಯೋಜನೆ; ಬಿಜೆಪಿಗೆ ಅದಾನಿ, ಅಂಬಾನಿಯ ಚಿಂತೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ