*ಮಹಾಶಿವರಾತ್ರಿ: ಗೋಕರ್ಣಕ್ಕೆ ತೆರಳಿ ಮಹಾಬಲೇಶ್ವರ ಆತ್ಮಲಿಂಗ ದರ್ಶನ ಪಡೆದ ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಶ್ರೀಕ್ಷೇತ್ರ ಗೋಕರ್ಣಕ್ಕೆ ತೆರಳಿ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಭಾಕರ ಕೋರೆ, ಭಾರತೀಯ ಪರಂಪರೆಯ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಶಿವನ ಆರಾಧನೆ ಮೂಲಕ ಆತ್ಮಶಾಂತಿಯನ್ನ ಹೊಂದುವುದು ಶಿವರಾತ್ರಿಯ ವೈಶಿಷ್ಟ ವಾಗಿದೆ. ಅದರಲ್ಲಿಯೂ ಗೋಕರ್ಣ ಅನಾದಿ ಕಾಲದಿಂದಲೂ ಶೈವ ಪರಂಪರೆಯ ಮಹತ್ವ ಕೇಂದ್ರವಾಗಿದ್ದು ಶಿವ ಭಕ್ತಿಗೆ ವ್ಯಾಖ್ಯಾನವಾಗಿದೆ ಎಂದು ಹೇಳಿದರು. ಗೋಕರ್ಣದಲ್ಲಿ ಮಹಾಬಲೇಶ್ವರ ಆತ್ಮಲಿಂಗದ ದರ್ಶನ ಪದೆದು ಸುದ್ದಿಗಾರರೊಂದಿಗೆ ಮಾತನಾಡಿದರು. ನನ್ನ … Continue reading *ಮಹಾಶಿವರಾತ್ರಿ: ಗೋಕರ್ಣಕ್ಕೆ ತೆರಳಿ ಮಹಾಬಲೇಶ್ವರ ಆತ್ಮಲಿಂಗ ದರ್ಶನ ಪಡೆದ ಡಾ.ಪ್ರಭಾಕರ ಕೋರೆ*