*ಒಬ್ಬ ವ್ಯಕ್ತಿ ಏನೆಲ್ಲ ಸಾಧಿಸಬಹುದು ಎನ್ನುವುದಕ್ಕೆ ಸಾಕ್ಷಿಪ್ರಜ್ಞೆಯಾಗಿ ನಿಂತಿದ್ದಾರೆ ಡಾ.ಪ್ರಭಾಕರ ಕೋರೆ – ತ್ಯಾಗರಾಜ್* ; *40 ವರ್ಷಗಳ ಸಾರ್ಥಕ ಸೇವೆ ; ಅಭಿನಂದನಾ ಸಮಾರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕವಯಸ್ಸಿನಲ್ಲಿಯೇ ಆಕಸ್ಮಿಕವಾಗಿ ಕೆಎಲ್‍ಇ ಸಂಸ್ಥೆಯ ಚೇರಮನ್‍ನಾಗಿ ಆಯ್ಕೆಯಾದೆ. ಹಲವಾರು ಸವಾಲುಗಳನ್ನು ಎದುರಿಸಿದೆ. ಎಲ್ಲರೂ ಸಹಕಾರ ನೀಡಿದರು. ಸಂಸ್ಥೆ ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು 40 ವಿಸ್ತರಿಸಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಹೇಳಿದರು. ಅವರು ಬೆಳಗಾವಿ ಕನ್ನಡ ಭವನದಲ್ಲಿ ಕೆಎಲ್‍ಇ ಸಂಸ್ಥೆಯ ನಿವೃತ್ತ ಆಜೀವ ಸದಸ್ಯರು, ಪ್ರಾಚಾರ್ಯರು, ಪ್ರಾಧ್ಯಾಪಕರು, ಅಧ್ಯಾಪಕರು, ಸಿಬ್ಬಂದಿ, ಬೆಳಗಾವಿಯ ಸಂಘಸಂಸ್ಥೆಗಳು, ಕನ್ನಡ ಭವನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಆಪ್ತಮಿತ್ರರು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದರು. … Continue reading *ಒಬ್ಬ ವ್ಯಕ್ತಿ ಏನೆಲ್ಲ ಸಾಧಿಸಬಹುದು ಎನ್ನುವುದಕ್ಕೆ ಸಾಕ್ಷಿಪ್ರಜ್ಞೆಯಾಗಿ ನಿಂತಿದ್ದಾರೆ ಡಾ.ಪ್ರಭಾಕರ ಕೋರೆ – ತ್ಯಾಗರಾಜ್* ; *40 ವರ್ಷಗಳ ಸಾರ್ಥಕ ಸೇವೆ ; ಅಭಿನಂದನಾ ಸಮಾರಂಭ*