Kannada NewsKarnataka NewsLatest

ಆರ್ ಸಿಯು ಸಿಂಡಿಕೇಟ್ ಸದಸ್ಯರಾಗಿ ಪ್ರಗತಿವಾಹಿನಿ ಅಂಕಣಗಾರ್ತಿ ಡಾ.ನೀತಾ ರಾವ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರುಪ್ರಗತಿವಾಹಿನಿ ಅಂಕಣಕಾರರಾಗಿರುವ ಖ್ಯಾತ ಬರಹಗಾರ್ತಿ ಡಾ.ನೀತಾ ರಾವ್ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಾಮಕರಣಗೊಂಡಿದ್ದಾರೆ.

ರಾಜ್ಯಪಾಲರು ಈ ನೇಮಕ ಮಾಡಿದ್ದು. 3 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಇವರೊಂದಿಗೆ ಹುಬ್ಬಳ್ಳಿಯ ಶ್ರೀನಿವಾಸ ಎಡೆ ಸಹ ಸಿಂಡಿಕೇಟ್ ಸದಸ್ಯರಾಗಿ ನಾಮಕರಣಗೊಂಡಿದ್ದಾರೆ.

ನೀತಾ ರಾವ್ ಪ್ರಗತಿವಾಹಿನಿ ಆರಂಭವಾದಾಗಿನಿಂದಲೂ ಲೇಖನಗಳನ್ನು ಬರೆಯುತ್ತಿದ್ದು, ಈಚೆಗೆ ಬರೆದ ರಾಮಾಯಣ ಕುರಿತ ಸರಣಿ ಬರಹ ಬಹಳ ಜನರಿಂದ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button