*ಬೆಳಗಾವಿಗೆ ಕಚೇರಿ ಸ್ಥಳಾಂತರಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಧಾರವಾಡ ಕೆಐಎಡಿಬಿ ವಲಯ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಬೇಕೆನ್ನುವ ರಾಜ್ಯ ಸರಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಡಗಾಲು ಹಾಕಿದ್ದಾರೆ. ತನ್ಮೂಲಕ ಬಿಯಾಂಡ್ ಹುಬ್ಬಳ್ಳಿಗೆ ಅವಕಾಶವಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.Home add -Advt ಬೆಳಗಾವಿ ಬೆಳವಣಿಗೆಗೆ ಹುಬ್ಬಳ್ಳಿಯ ರಾಜಕಾರಣಿಗಳು ನಿರಂತರ ಅಡ್ಡಿಯಾಗುತ್ತಾರೆ ಎನ್ನುವ ಆರೋಪ ಬೆಳಗಾವಿಯಲ್ಲಿ ಮೊದಲಿನಿಂದಲೂ ಇದೆ. ಅದು ಪದೇ ಪದೆ ಸಾಬೀತಾಗುತ್ತಲೂ ಇದೆ. ಇದೀಗ ಕೆಐಎಡಿಬಿ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸುವ ರಾಜ್ಯ ಸರಕಾರದ ಆದೇಶವನ್ನು ಫ್ರಹ್ಲಾದ ಜೋಶಿ ತಡೆದಿದ್ದಾರೆ. ಬೆಳಗಾವಿ … Continue reading *ಬೆಳಗಾವಿಗೆ ಕಚೇರಿ ಸ್ಥಳಾಂತರಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು*