*ಮಾವು ಬೆಳೆಗಾರರಿಗೆ ನೆರವು ಕಲ್ಪಿಸಿ: ಕೃಷಿ ಸಚಿವರಿಗೆ ಪ್ರಲ್ಹಾದ ಜೋಶಿ ಪತ್ರ*
ಬೆಲೆ ಕೊರತೆ ಪಾವತಿ ಯೋಜನೆಯಡಿ ನೆರವಾಗಲು ಮನವಿ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಾವು ಬೆಳೆಗಾರರ ಹಿತರಕ್ಷಣೆಗಾಗಿ ಈ ವರ್ಷವೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಮೂಲಕ ನೆರವಾಗುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ.Home add -Advt ರಾಜ್ಯದ ಮಾವು ಬೆಳೆಗಾರರ ಬವಣೆ, ಸಂಕಷ್ಟ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ (ಜೂ.18) ಪತ್ರ ಬರೆದಿರುವ ಸಚಿವ ಜೋಶಿ ಅವರು, … Continue reading *ಮಾವು ಬೆಳೆಗಾರರಿಗೆ ನೆರವು ಕಲ್ಪಿಸಿ: ಕೃಷಿ ಸಚಿವರಿಗೆ ಪ್ರಲ್ಹಾದ ಜೋಶಿ ಪತ್ರ*
Copy and paste this URL into your WordPress site to embed
Copy and paste this code into your site to embed