*ಮಾವು ಬೆಳೆಗಾರರಿಗೆ ನೆರವು ಕಲ್ಪಿಸಿ: ಕೃಷಿ ಸಚಿವರಿಗೆ ಪ್ರಲ್ಹಾದ ಜೋಶಿ ಪತ್ರ*

ಬೆಲೆ ಕೊರತೆ ಪಾವತಿ ಯೋಜನೆಯಡಿ ನೆರವಾಗಲು ಮನವಿ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಾವು ಬೆಳೆಗಾರರ ಹಿತರಕ್ಷಣೆಗಾಗಿ ಈ ವರ್ಷವೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಮೂಲಕ ನೆರವಾಗುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ. ರಾಜ್ಯದ ಮಾವು ಬೆಳೆಗಾರರ ಬವಣೆ, ಸಂಕಷ್ಟ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ (ಜೂ.18) ಪತ್ರ ಬರೆದಿರುವ ಸಚಿವ ಜೋಶಿ ಅವರು, ರಾಜ್ಯದ ಮಾವು … Continue reading *ಮಾವು ಬೆಳೆಗಾರರಿಗೆ ನೆರವು ಕಲ್ಪಿಸಿ: ಕೃಷಿ ಸಚಿವರಿಗೆ ಪ್ರಲ್ಹಾದ ಜೋಶಿ ಪತ್ರ*