*ಪಾಪರ್ ಆಗಿದೆ ರಾಜ್ಯ ಸರ್ಕಾರ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ*

ರೈತರಿಗೆ ಕೇವಲ 2000 ರೂ. ಬರ ಪರಿಹಾರ ಕೊಟ್ಟಿದ್ದೀರಿ ನಾಚಿಕೆ ಆಗೋದಿಲ್ವೇ ನಿಮಗೆ? ಸಿಎಂ ವಿರುದ್ಧ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ವಿಪರೀತ ಸಾಲ ಮಾಡಿದ್ದು, ಪಾಪರ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ರೈತರಿಗೆ ಕೇವಲ 2000 ರು. ಬರ ಪರಿಹಾರ ಕೊಟ್ಟಿದ್ದೀರಿ ನಾಚಿಕೆ ಆಗುವುದಿಲ್ಲವೇ? ಎಂದು ಟೀಕಿಸಿದರು. ಹಿಂದೆ ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ, 27000, 20000, 14000 … Continue reading *ಪಾಪರ್ ಆಗಿದೆ ರಾಜ್ಯ ಸರ್ಕಾರ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ*