*ಡ್ಯಾಶ್ ಬೋರ್ಡ್ ನಲ್ಲಿ ಮಾಹಿತಿಯೇ ಡಿಲೀಟ್: ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಸುಳ್ಳುರಾಮಯ್ಯ; ಪ್ರಹ್ಲಾದ್ ಜೋಶಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಸರಿಯಾಗಿ ಸರ್ಕಾರ ನಿರ್ವಹಿಸಲಾಗಿದೆ ಕೇಂದ್ರದ ಮೇಲೆ ಬೊಟ್ಟು ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು. ಸುಳ್ಳು ಹೇಳೋದನ್ನು ಸಿಎಂ ಸ್ವಭಾವ ಮಾಡಿಕೊಂಡಿದ್ದಾರೆ. ಹಾಗಾಗಿ ನಾನು ಅವರನ್ನು ಸುಳ್ಳುರಾಮಯ್ಯ ಎಂದು ಕರೆಯುತ್ತೇನೆ ಎಂದರು. ಹತ್ತು ಸಲ ನಿವೃತ್ತಿ ಆಗಬೇಕಾಗುತ್ತದೆ: ನಾನು ಸುಳ್ಳು ಹೇಳಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂಬ ಸಿಎಂ ಹೇಳಿಕೆಗೆ … Continue reading *ಡ್ಯಾಶ್ ಬೋರ್ಡ್ ನಲ್ಲಿ ಮಾಹಿತಿಯೇ ಡಿಲೀಟ್: ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಸುಳ್ಳುರಾಮಯ್ಯ; ಪ್ರಹ್ಲಾದ್ ಜೋಶಿ ಆಕ್ರೋಶ*