*ಪಾಕಿಸ್ತಾನ ರೀತಿ ಆಡಳಿತ; ಈ ಸರ್ಕಾರ ಬಹಳ ದಿನ ಇರಲ್ಲ: ಪ್ರಹ್ಲಾದ್ ಜೋಶಿ ಕಿಡಿ*

ದೇವರನ್ನು ಬಂಧಿಸುವಷ್ಟು ಓಲೈಕೆ ರಾಜಕಾರಣವೇ? ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್, ಪಾಕಿಸ್ತಾನದ ಮಾದರಿಯಲ್ಲಿ ಆಡಳಿತ ನಡೆಸುತ್ತಿದ್ದು, ಬಹಳ ದಿನ ಉಳಿಯಲ್ಲ ಈ ಸರ್ಕಾರ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಇನ್ನು ಮೂರು, ಮೂರೂವರೆ ವರ್ಷದಲ್ಲಿ ಈ ಸರ್ಕಾರ ಮನೆಗೆ ಹೋಗೋದೇ! ಎಂದು ಹೇಳಿದರು. ಗಣಪತಿ ಮಂಡಳಿಯವರು A 1 ಆರೋಪಿಗಳೇ? ನಾಗಮಂಗಲ ಗಲಭೆಯಲ್ಲಿ ಗಣಪತಿ ಪ್ರತಿಷ್ಠಾಪಿಸಿದ ಮಂಡಳಿಯವರನ್ನೇ A 1 ಆರೋಪಿಯನ್ನಾಗಿ ಮಾಡಿದ್ದಾರೆ. ಗೃಹಮಂತ್ರಿ ಮತ್ತು ಎಸ್ಪಿಗೆ … Continue reading *ಪಾಕಿಸ್ತಾನ ರೀತಿ ಆಡಳಿತ; ಈ ಸರ್ಕಾರ ಬಹಳ ದಿನ ಇರಲ್ಲ: ಪ್ರಹ್ಲಾದ್ ಜೋಶಿ ಕಿಡಿ*