*ಇವರೇನು ಕತ್ತೆ ಕಾಯುತ್ತಿದ್ದರಾ?; ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಪ್ರಹ್ಲಾದ್ ಜೋಶಿ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ 2ನೇ ಬಾರಿ ಪತ್ರ ಬರೆದಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪತ್ರ ಬರೆದ ತಕ್ಷಣ ಪಾಸ್ ಪೋರ್ಟ್ ರದ್ದಾಗಬೇಕು ಎಂದರೆ ಹೇಗೆ? ಅದರದ್ದೇ ಆದ ಪ್ರಕ್ರಿಯೆಗಳಿವೆ ಎಂದು ಹೇಳಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೇಂದ್ರ ಸರ್ಕಾರ … Continue reading *ಇವರೇನು ಕತ್ತೆ ಕಾಯುತ್ತಿದ್ದರಾ?; ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಪ್ರಹ್ಲಾದ್ ಜೋಶಿ ಪ್ರಶ್ನೆ*