*ಕೇಂದ್ರದ ₹5,000 ಕೋಟಿ ಹಣ ಹಾಗೇ ಇದೆ: ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಸಿಎಂ ಯತ್ನ: ಪ್ರಲ್ಹಾದ ಜೋಶಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರದಿಂದ ರಾಜ್ಯಕ್ಕೆ ₹ 4195 ಕೋಟಿ ಅನುದಾನ ಬಾಕಿಯಿದೆ ಎನ್ನುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಬೂಟಾಟಿಕೆ ಪ್ರದರ್ಶಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆರ್ಥಿಕ ದುರುಪಯೋಗ, ಆಡಳಿತ ವೈಫಲ್ಯ, ಅಸಮರ್ಥತೆ ಒಪ್ಪಿಕೊಳ್ಳುವುದನ್ನು ಬಿಟ್ಟು ಕೇಂದ್ರದ ಮೇಲೆ ವೃಥಾ ಆರೋಪ ಹೊರಿಸುತ್ತಿದ್ದಾರೆ. ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಚಿವ ಜೋಶಿ ಖಂಡಿಸಿದ್ದಾರೆ. ಕೇಂದ್ರದಿಂದ ಬಾಕಿ ಇರುವ ₹4,195 … Continue reading *ಕೇಂದ್ರದ ₹5,000 ಕೋಟಿ ಹಣ ಹಾಗೇ ಇದೆ: ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಸಿಎಂ ಯತ್ನ: ಪ್ರಲ್ಹಾದ ಜೋಶಿ ವಾಗ್ದಾಳಿ*