*ರಾಜ್ಯ ಸರ್ಕಾರದ ಉದಾಸೀನಕ್ಕೆ ಈಗ ಪರಿಣಾಮ ಎದುರಿಸುವ ಸ್ಥಿತಿ: ಡ್ಯಾಂ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದ ಸರ್ಕಾರ; ಜೋಶಿ ಆರೋಪ*

ಪ್ರಗತಿವಾಹಿನಿ ಸುದ್ದಿ: ಜಲಾಶಯಗಳ ಸಮರ್ಪಕ ನಿರ್ವಹಣೆಗೆ ಕೇಂದ್ರ ಸಮಿತಿ ನೀಡಿದ ಸಲಹೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬಿರುಕು ಬಿಟ್ಟು ಆತಂಕ ಸೃಷ್ಟಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಜಲಾಶಯಗಳ ನಿರ್ವಹಣೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಬೇಸಿಗೆಯಲ್ಲಿ ಜಲಾಶಯ ಖಾಲಿ ಇದ್ದಾಗಲೆ ನಿರ್ವಹಣೆ ಕಾರ್ಯ ಕೈಗೊಳ್ಳಬೇಕಿತ್ತು. ಆದರೆ, ರಾಜ್ಯ ಸರ್ಕಾರ ಉದಾಸೀನ ತೋರಿದೆ. ಈಗದರ ಪರಿಣಾಮ ಎದುರಿಸುವಂತಾಗಿದೆ ಎಂದು ಎಂದಿದ್ದಾರೆ. ಕಳೆದ … Continue reading *ರಾಜ್ಯ ಸರ್ಕಾರದ ಉದಾಸೀನಕ್ಕೆ ಈಗ ಪರಿಣಾಮ ಎದುರಿಸುವ ಸ್ಥಿತಿ: ಡ್ಯಾಂ ನಿರ್ವಹಣೆಗೆ ಕೇಂದ್ರ ಸಮಿತಿ ಸಲಹೆ ಧಿಕ್ಕರಿಸಿದ ಸರ್ಕಾರ; ಜೋಶಿ ಆರೋಪ*