Kannada NewsKarnataka NewsLatest

ಇನ್ನೂ 4 ದಿನ ಪ್ರಜ್ವಲ್ ಎಸ್ಐಟಿ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು ::: ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 10ರ ವರೆಗೆ ಎಸ್ಐಟಿ ವಶಕ್ಕೆ ನೀಡಲಾಗಿದೆ.

ಗುರುವಾರ ಪ್ರಜ್ವಲ್ ರೇವಣ್ಣ ಎಸ್ಐಟಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಇನ್ನೂ ಬಾಕಿ ಇರುವ ಹಿನ್ನೆಲೆಯಲ್ಲಿ ಮತ್ತು ಅವರು ಸೂಕ್ತವಾಗಿ ಸ್ಪಂದಿಸದಿರುವ ಹಿನ್ನೆಲೆಯಲ್ಲಿ ಮತ್ತಷ್ಟು ದಿನ ಎಸ್ಐಟಿ ವಶಕ್ಕೆ ನೀಡುವಂತೆ ಕೋರಲಾಗಿತ್ತು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಜೂನ್ 10ರ ವರೆಗೆ ಎಸ್ಐಟಿ ವಶಕ್ಕೆ ನೀಡಲು ಆದೇಶಿಸಿತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button