*ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು..?* 

ಪ್ರಗತಿವಾಹಿನಿ ಸುದ್ದಿ: ಹೆಚ್ ಡಿ ದೇವೇಗೌಡರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸು ಅಂತ ಎಚ್ಚರಿಕೆ ನೀಡಿದ್ದರೆ ನಾನು ಮನವಿ ಮಾಡಿದ್ದೆ, ಅದಕ್ಕೆ ಓಗೊಟ್ಟು ಅವನು ವಾಪಸ್ಸು ಬರುತ್ತಿರುವುದು ಸಮಾಧಾನ ತಂದಿದೆ ಎಂದು ಪ್ರಜ್ಚಲ್ ರೇವಣ್ಣ ದೇಶಕ್ಕೆ ವಾಪಸ್ ಆಗುತ್ತಿರುವ ಕುರಿತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.‌ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವನು ವಾಪಸ್ಸು ಬಂದು ತನಿಖಾಧಿಕಾರಿಗಳ ಮುಂದೆ ಹಾಜರಾದ ಬಳಿಕ ಕಾನೂನು ಪ್ರಕ್ರಿಯೆ ಶುರುವಾಗುತ್ತದೆ, ಅದು ಎಲ್ಲಿಗೆ ತಲುಪುತ್ತದೆಯೋ ನೋಡೋಣ … Continue reading *ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸ್: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು..?*