ಪ್ರಜ್ವಲ್ ಸಂಸತ್ ಸದಸ್ಯತ್ವ ರದ್ದು; ಸುಪ್ರೀಂ ಕೋರ್ಟ್ ನಲ್ಲಿ ಕೇವಿಯಟ್

ಪ್ರಗತಿವಾಹಿನಿ ಸುದ್ದಿ, ಹಾಸನ: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದ ನಂತರ ಅವರು ಸುಪ್ರೀಂ ಕೋರ್ಟ್ ಗೆ ಹೋಗುವ ಸಾಧ್ಯತೆ ಇರುವುದರಿಂದ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯಟ್ ಫೈಲ್ ಮಾಡಿದ್ದಾಗಿ ವಕೀಲ, ದೂರುದಾರ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ. “ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ಹೈಕೋರ್ಟ್‌ಗೆ ತೀರ್ಪು ಅಮಾನತಿಗೆ ಮೊರೆ ಹೋಗಿದ್ದಾರೆ. 30 ದಿನದೊಳಗೆ ಸುಪ್ರೀಂಕೋರ್ಟ್‌ಗೂ ಹೋಗಬಹುದು. ನಾವು ಕೇವಿಯೆಟ್ ಹಾಕಿರುವುದರಿಂದ ಸಂಸದರು ಎಂಟೇರ್ ನಮಗೆ ಪಿಟಿಷನ್ ನೀಡಬೇಕು. ಅದಕ್ಕೆ … Continue reading ಪ್ರಜ್ವಲ್ ಸಂಸತ್ ಸದಸ್ಯತ್ವ ರದ್ದು; ಸುಪ್ರೀಂ ಕೋರ್ಟ್ ನಲ್ಲಿ ಕೇವಿಯಟ್