*ಜೀವ ಬೆದರಿಕೆ ಹಿನ್ನೆಲೆಯಲ್ಲಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಭದ್ರತೆ ನೀಡಿ: ಸ್ವಾಮೀಜಿಗಳಿಂದ ಸಿಎಂಗೆ ಮನವಿ*

ಪ್ರಗತಿವಾಹಿನಿ ಸುದ್ದಿ: ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಟ್ರಸ್ಟ್ ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಸ್ವಾಮೀಜಿಗಳು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು. Home add -Advt ಮುಖ್ಯಮಂತ್ರಿಗಳ ಸದಾಶಿವನಗರ ನಿವಾಸಕ್ಕೆ ಸ್ವಾಮೀಜಿಗಳು ಬುಧವಾರ ಭೇಟಿ … Continue reading *ಜೀವ ಬೆದರಿಕೆ ಹಿನ್ನೆಲೆಯಲ್ಲಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಭದ್ರತೆ ನೀಡಿ: ಸ್ವಾಮೀಜಿಗಳಿಂದ ಸಿಎಂಗೆ ಮನವಿ*