*ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿ: ಡಿಕೆಶಿಗೆ ಟಾಂಗ್ ಕೊಟ್ಟ ಪ್ರಸನ್ನಾನಂದ ಸ್ವಾಮೀಜಿ*
ಪ್ರಗತಿವಾಹಿನಿ ಸುದ್ದಿ: ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆದರೆ ನಮ್ಮ ಹಾಗೂ ವಾಲ್ಮೀಕಿ ಸಮಾಜದ ಶಾಸಕರ ವಿರೋಧವಿಲ್ಲ. ಆದರೆ ಒಂದು ವೇಳೆ ಬದಲಾವಣೆಯಾದರೆ ಅಹಿಂದ ಮುಖಂಡರಿಗೆ ಸಿಎಂ ಸ್ಥಾನ ನೀಡಬೇಕು ಎಂದು ವಾಲ್ಮೀಕಿ ಪೀಠದ ರಾಜನಹಳ್ಳಿ ಪ್ರಸನಾನಂದ ಸ್ವಾಮೀಜಿ ಒತ್ತಾಯಿಸಿದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ಶೀ ಮಠದಿಂದ ವಾಲ್ಮೀಕಿ ಜಯಂತಿ ಮಾಡುತ್ತೇವೆ. ಹೀಗಾಗಿ ಸತೀಶ ಜಾರಕಿಹೋಳಿ ಸಭೆಗೆ ಬಂದಿದ್ದರು. ಅಧಿವೇಶನದಲ್ಲಿ ಬಹುತೇಕ ನಮ್ಮ ಎಲ್ಲ ಸಮೂದಾಯದ ನಾಯಕರು … Continue reading *ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿ: ಡಿಕೆಶಿಗೆ ಟಾಂಗ್ ಕೊಟ್ಟ ಪ್ರಸನ್ನಾನಂದ ಸ್ವಾಮೀಜಿ*
Copy and paste this URL into your WordPress site to embed
Copy and paste this code into your site to embed