*ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿ: ಡಿಕೆಶಿಗೆ ಟಾಂಗ್ ಕೊಟ್ಟ ಪ್ರಸನ್ನಾನಂದ ಸ್ವಾಮೀಜಿ*
ಪ್ರಗತಿವಾಹಿನಿ ಸುದ್ದಿ: ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆದರೆ ನಮ್ಮ ಹಾಗೂ ವಾಲ್ಮೀಕಿ ಸಮಾಜದ ಶಾಸಕರ ವಿರೋಧವಿಲ್ಲ. ಆದರೆ ಒಂದು ವೇಳೆ ಬದಲಾವಣೆಯಾದರೆ ಅಹಿಂದ ಮುಖಂಡರಿಗೆ ಸಿಎಂ ಸ್ಥಾನ ನೀಡಬೇಕು ಎಂದು ವಾಲ್ಮೀಕಿ ಪೀಠದ ರಾಜನಹಳ್ಳಿ ಪ್ರಸನಾನಂದ ಸ್ವಾಮೀಜಿ ಒತ್ತಾಯಿಸಿದರು. Home add -Advt ಬೆಳಗಾವಿ ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ಶೀ ಮಠದಿಂದ ವಾಲ್ಮೀಕಿ ಜಯಂತಿ ಮಾಡುತ್ತೇವೆ. ಹೀಗಾಗಿ ಸತೀಶ ಜಾರಕಿಹೋಳಿ ಸಭೆಗೆ ಬಂದಿದ್ದರು. ಅಧಿವೇಶನದಲ್ಲಿ ಬಹುತೇಕ ನಮ್ಮ … Continue reading *ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿ: ಡಿಕೆಶಿಗೆ ಟಾಂಗ್ ಕೊಟ್ಟ ಪ್ರಸನ್ನಾನಂದ ಸ್ವಾಮೀಜಿ*
Copy and paste this URL into your WordPress site to embed
Copy and paste this code into your site to embed