*ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ*

ಪ್ರಗತಿವಾಹಿನಿ ಸುದ್ದಿ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರಿನ ಲಿಂಗಸಗೂರು ಪಟ್ಟಣದಲ್ಲಿ ಹಟ್ಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.Home add -Advt ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ. *ಬೆಂಗಳೂರು ಅಷ್ಟೆ ಅಲ್ಲ, ಬೆಳಗಾವಿಯಲ್ಲೂ ಹದಗೆಟ್ಟ ವಾಯು ಗುಣಮಟ್ಟ* *ಬೆಂಗಳೂರು ಅಷ್ಟೆ ಅಲ್ಲ, ಬೆಳಗಾವಿಯಲ್ಲೂ … Continue reading *ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ*