Latest

H1N1ಗೆ ತುಂಬು ಗರ್ಭಿಣಿ ಬಲಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಹೆಚ್1 ಎನ್ 1 ಜ್ವರಕ್ಕೆ ತುಂಬು ಗರ್ಬಿಣಿ ಬಲಿಯಾಗಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಕೋಣನಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಛಾಯಾ ಮೃತ ಗರ್ಭಿಣಿ. ಕೆಲ ದಿನಗಳಿಂದ ಛಾಯಾ ತೀವ್ರ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಛಾಯಾ ಅವರಿಗೆ ಹೆಚ್1 ಎನ್ 1 ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ರಾಜ್ಯಾದ್ಯಂತ ಕೆಲದಿಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಸಾಂಕ್ರಾಮಿಕ ರೋಗ ಭೀತಿ ಆರಂಭವಾಗಿದೆ.

ಮುರುಘಾಶ್ರೀ ಪ್ರಕರಣ; ವಾರ್ಡನ್ ರಶ್ಮಿ ಪೊಲೀಸ್ ವಶಕ್ಕೆ

https://pragati.taskdun.com/latest/murughashree-casewarden-rashmipolice-custodyenquiry/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button