*ಲ್ಯಾಂಡಿಂಗ್ ವೇಳೆ ಎಡವಟ್ಟು: ನೆಲದಲ್ಲಿ ಹೂತುಹೋದ ರಾಷ್ಟ್ರಪತಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಚಕ್ರ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಪತಿ ದ್ರೌಪದಿ ಮುರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಮಣ್ಣಿನಲ್ಲಿ ಚಕ್ರ ಹೂತ ಘಟನೆ ನಡೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತೀಯ ವಾಯುಸೇನೆ ಎಂಐ-17 ಹೆಲಿಕಾಪ್ಟರ್ ನಲ್ಲಿ ತಿರುವನಂತಪುರಂನಿಂದ ತೆರಳಿದ್ದರು. ಬೆಳಿಗ್ಗೆ ಪ್ರಮಾಡಂ ಇನ್ ಡೋರ್ ಸ್ಟೇಡಿಯಂ ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಚಕ್ರ ನೆಲದಲ್ಲಿ ಹೋತು ಹೋಗಿ ಅವಾಂತರ ಸೃಷ್ಟಿಯಾಗಿದೆ. ಬಳಿಕ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹೆಲಿಕಾಪ್ಟರ್ … Continue reading *ಲ್ಯಾಂಡಿಂಗ್ ವೇಳೆ ಎಡವಟ್ಟು: ನೆಲದಲ್ಲಿ ಹೂತುಹೋದ ರಾಷ್ಟ್ರಪತಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಚಕ್ರ*