Latest

ದ್ವಿಚಕ್ರ ವಾಹನ, ಶ್ರೀಗಂಧದ ತುಂಡು ಮುಟ್ಟುಗೋಲು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಿರೋ ಹೊಂಡಾ ಸ್ಪ್ಲೆಂಡರ್ ಮೋಟರ್ ಸೈಕಲ್ ಹಾಗೂ ಶ್ರೀಗಂಧದ 4 ತುಂಡುಗಳ ಸಮೇತ ಸದಲಗಾ ಪೊಲೀಸ್ ಠಾಣೆಯ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಇದೇ ವೇಳೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ಟಿವಿಎಸ್ ಮೋಟಾರು ಸೈಕಲ್ ಹಾಗೂ 27 ಶ್ರೀಗಂಧದ ತುಂಡುಗಳನ್ನು ಕೂಡ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಸದರಿ ವಾಹನ ಮತ್ತು ಶ್ರೀಗಂಧದ ತುಂಡುಗಳನ್ನು ಸರ್ಕಾರದ ಪರ ಮುಟ್ಟುಗೋಲು ಮಾಡಿ ಘಟಪ್ರಭಾ ವಿಭಾಗದ ಅಧಿಕೃತ ಅಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜೆ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

Home add -Advt

Related Articles

Back to top button