*ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ; ಅಪಘಾತದಲ್ಲಿ ಮೃತ ಪಟ್ಟರೆ 3 ಲಕ್ಷ ನೆರವಿನ ಯೋಜನೆ ಜಾರಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ನೆರವು ನೀಡಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ ನೆರವು ಕೊಡಲು ಕ್ರಮಕೈಗೊಂಡಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಆದೇಶವನ್ನು ಕಾರ್ಮಿಕ ಇಲಾಖೆ ಹೊರಡಿಸಿದೆ.Home add -Advt ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಕಾರ್ಮಿಕ … Continue reading *ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ; ಅಪಘಾತದಲ್ಲಿ ಮೃತ ಪಟ್ಟರೆ 3 ಲಕ್ಷ ನೆರವಿನ ಯೋಜನೆ ಜಾರಿ*
Copy and paste this URL into your WordPress site to embed
Copy and paste this code into your site to embed