*ಕಾವೇರಿ ಆರತಿಗೆ ಮೀಸಲಿಟ್ಟ ಹಣ ಎಷ್ಟು ಗೊತ್ತೇ?*
ಪ್ರಗತಿವಾಹಿನಿ ಸುದ್ದಿ:“ಕೃಷ್ಣಾ ನದಿ ನೀರಿನ ಹಂಚಿಕೆ ವಿಚಾರವಾಗಿ ನ್ಯಾಯಾಧಿಕರಣದ ತೀರ್ಪಿನ ಅನ್ವಯ ರಾಜ್ಯದ ಪಾಲಿನ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಇದೇ ತೀಂಗಳು 7ರಂದು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಸಭೆಯಲ್ಲಿ ಒತ್ತಡ ಹಾಕಲಾಗುವುದು. ಈ ಸಭೆಯ ನಂತರ ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “2010ರಲ್ಲಿ ಕೃಷ್ಣಾ ನದಿ ನ್ಯಾಯಾಧಿಕರಣ ತೀರ್ಪಿನ … Continue reading *ಕಾವೇರಿ ಆರತಿಗೆ ಮೀಸಲಿಟ್ಟ ಹಣ ಎಷ್ಟು ಗೊತ್ತೇ?*
Copy and paste this URL into your WordPress site to embed
Copy and paste this code into your site to embed