ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ಪ್ರಕಟ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ವಿಜೇತರ ಹೆಸರು ಪ್ರಕಟಿಸಿದರು.Home add -Advt ಈ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ.ಎಲ್ ಶಂಕರ್ ಅವರ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ … Continue reading ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ಪ್ರಕಟ
Copy and paste this URL into your WordPress site to embed
Copy and paste this code into your site to embed