*ಪ್ರಧಾನಿ ಈ ದೇಶದ ಜನರ ಕ್ಷಮೆ ಕೇಳಬೇಕು: ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ: “ಸಮೃದ್ಧವಾಗಿದ್ದ, ಶಕ್ತಿಯುತವಾಗಿದ್ದ ಇಡೀ ವಿಶ್ವದಲ್ಲೇ ಬಲಿಷ್ಠವಾದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಅಂದರೆ ಅದಕ್ಕೆ ಪ್ರಧಾನ ಮಂತ್ರಿಗಳೇ ಕಾರಣ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ನೀಡಬೇಕು ಹಾಗೂ ಈ ದೇಶದ ಜನರ ಕ್ಷಮೆ ಯಾಚನೆ ಮಾಡಬೇಕು” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು.Home add -Advt “ನಿರಂತರ ಯುದ್ಧಗಳು ಮತ್ತು ಜಾಗತಿಕ ಅಸ್ಥಿರತೆಯು ದಶಕಗಳ ಅಭಿವೃದ್ಧಿಯನ್ನು ಹಿಮ್ಮೆಟ್ಟಿಸಬಹುದು ಮತ್ತು ದೊಡ್ಡ ಜನಸಂಖ್ಯೆಯನ್ನು ಮತ್ತೆ … Continue reading *ಪ್ರಧಾನಿ ಈ ದೇಶದ ಜನರ ಕ್ಷಮೆ ಕೇಳಬೇಕು: ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಆಗ್ರಹ*
Copy and paste this URL into your WordPress site to embed
Copy and paste this code into your site to embed