ಜನರ ಒಡನಾಟದಿಂದಲೇ ಪ್ರಿಯಂಕಾ ಗೆಲುವು:ಸಚಿವ ಸತೀಶ್‌ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಲು ಕಾಂಗ್ರೆಸ್‌ ಪಕ್ಷ, ವರಿಷ್ಠರೇ ಕಾರಣ. ಏಕೆಂದರೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗುರುತಿಸಿ ಟಿಕೆಟ್‌ ನೀಡಿದ್ದು ವರಿಷ್ಠರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಅಭಿವೃದ್ಧಿ ಯೋಜನೆಗಳು, ಗ್ಯಾರಂಟಿಗಳು, ನಾವು ಕಳೆದ 30 ವರ್ಷಗಳಿಂದ ಜನಸೇವೆ ಮಾಡಿದ್ದು ಪ್ರಿಯಂಕಾ ಜಾರಕಿಹೊಳಿ ಗೆಲುವಿಗೆ ಸಹಕಾರಿಯಾಗಿದೆ ಎಂದರು. … Continue reading ಜನರ ಒಡನಾಟದಿಂದಲೇ ಪ್ರಿಯಂಕಾ ಗೆಲುವು:ಸಚಿವ ಸತೀಶ್‌ ಜಾರಕಿಹೊಳಿ